ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿಯು 2022-23ನೇ ಸಾಲಿನ ತಿರುಗಾಟವನ್ನು ಇಂದಿನಿಂದ (05.11.2022) ಆರಂಭಿಸಲಿದೆ.

ಇಂದು ಶ್ರೀ ಕ್ಷೇತ್ರ ಪಾವಂಜೆಯಲ್ಲಿ ತನ್ನ ದೇವರ ಪ್ರಥಮ ಸೇವೆಯಾಟದೊಂದಿಗೆ ತನ್ನ ಪ್ರದರ್ಶನಕ್ಕೆ ಚಾಲನೆ ಕೊಡಲಿದೆ ಎಂದು ಶ್ರೀ ಕ್ಷೇತ್ರದ ಹಾಗೂ ಮೇಳದ ಪ್ರಕಟಣೆ ತಿಳಿಸಿದೆ.
ಮಳೆಗಾಲದ ವಿರಾಮದ ನಂತರ ಪಾವಂಜೆ ಮೇಳದ ಕಲಾವಿದರು ಇಂದು ಮತ್ತೆ ಗೆಜ್ಜೆ ಕಟ್ಟಲಿದ್ದಾರೆ.
ಇಂದು ಸಂಜೆ 6 ಘಂಟೆಗೆ ಸರಿಯಾಗಿ ಪಾವಂಜೆ ದೇವಸ್ಥಾನದ ಬಾಕಿಮಾರು ಗದ್ದೆಯಲ್ಲಿ ‘ಪಾಂಡವಾಶ್ವಮೇಧ’ ಪ್ರಸಂಗವನ್ನು ಮೇಳದ ಕಲಾವಿದರು ಆಡಿ ತೋರಿಸಲಿದ್ದಾರೆ

- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

