ಉತ್ಥಾನ ದ್ವಾದಶಿ ತುಳಸಿ ಪೂಜೆಯ ಮಹತ್ವವನ್ನು ತಿಳಿಸುವ ಪೌರಾಣಿಕ ಕಥಾನಕ ‘ತುಳಸಿ ಜಲಂಧರ’ ಪ್ರಸಂಗದ ತಾಳಮದ್ದಳೆ ಉಪ್ಪಿನಂಗಡಿ ನಟ್ಟಿಬೈಲಿನ ಶ್ರೀರಾಮ ಪ್ರೌಢಶಾಲಾ ಸಭಾಂಗಣದಲ್ಲಿ ಜರಗಿತು.
ಭಾಗವತರಾಗಿ ಡಿ.ಕೆ ಆಚಾರ್ಯ ಅಲಂಕಾರು, ಕು.ಶ್ರೇಯಾ ಆಲಂಕಾರು, ಕುಮಾರಿ ಪ್ರಜ್ಞಾ ಆಚಾರ್ಯ ಉಪ್ಪಿನಂಗಡಿ, ಹಿಮ್ಮೇಳದಲ್ಲಿ ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ, ಮೋಹನ ಶರವೂರ್,ಶ್ರೀಪತಿ ಭಟ್ ಉಪ್ಪಿನಂಗಡಿ
ಅರ್ಥಧಾರಿಗಳಾಗಿ ಸತೀಶ ಆಚಾರ್ಯ ಮಾಣಿ, ಕುಮಾರಿ ಹರ್ಷಿತಾ, ದಿವಾಕರ ಆಚಾರ್ಯ ಗೇರುಕಟ್ಟೆ, ನಾರಾಯಣ ಭಟ್ ಅಲಂಕಾರು, ಮಹಾಲಿಂಗೇಶ್ವರ ಭಟ್ ಪೆರಿಯಡ್ಕ, ಕುಮಾರಿ ವರಲಕ್ಷ್ಮಿ, ಬಾಲಕೃಷ್ಣ ಕೇಪುಳು ಮತ್ತು ಹರೀಶ್ ಆಚಾರ್ಯ ಉಪ್ಪಿನಂಗಡಿ ಭಾಗವಹಿಸಿದ್ದರು.



- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
