ಪುಣೆಯಲ್ಲಿ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಗಳವರ ಷಷ್ಟ್ಯಬ್ದ ಸಂಭ್ರಮ – ಸಾಧಕರಿಗೆ ಗುರುಗಳಿಂದ ಆಶೀರ್ವಾದ, ಸನ್ಮಾನ
ನಿನ್ನೆ ತಾರೀಖು 06/11/2022 ಆದಿತ್ಯ ವಾರ ಪುಣೆಯ ಬಂಟರ ಸಂಘ ಸಭಾಭವನದಲ್ಲಿ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಗಳವರ ಷಷ್ಟ್ಯಬ್ದ ಸಂಭ್ರಮ, ಗುರುದೇವ ಸೇವಾಬಳಗ ಮತ್ತು ವಜ್ರಮಾತಾ ಬಳಗದವರ ಹತ್ತೊಂಬತ್ತನೇ ವಾರ್ಷಿಕೋತ್ಸವ ಬಹಳ ವಿಜೃಂಭಣೆಯಿಂದ ನಡೆಯಿತು.
ಆ ಸಂದರ್ಭದಲ್ಲಿ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಗಳವರ ಅರುವತ್ತರ ಹುಟ್ಟು ಹಬ್ಬದ ನಿಮಿತ್ತ,
ಪುಣೆಯಲ್ಲಿ ಇರುವ ಗುರುಸೇವೆ ಮತ್ತು ಇತರ ಸಾಮಾಜಿಕ ಕಾರ್ಯದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡ ಜನರನ್ನು ಹುಡುಕಿ ಶ್ರೀ ಗುರುಗಳ ಕೈಯಿಂದ ಹತ್ತು ಸಮಸ್ತರ ಮುಂದೆ ಸತ್ಕರಿಸಲಾಯಿತು.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ