ಪುಣೆಯಲ್ಲಿ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಗಳವರ ಷಷ್ಟ್ಯಬ್ದ ಸಂಭ್ರಮ – ಸಾಧಕರಿಗೆ ಗುರುಗಳಿಂದ ಆಶೀರ್ವಾದ, ಸನ್ಮಾನ

ನಿನ್ನೆ ತಾರೀಖು 06/11/2022 ಆದಿತ್ಯ ವಾರ ಪುಣೆಯ ಬಂಟರ ಸಂಘ ಸಭಾಭವನದಲ್ಲಿ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಗಳವರ ಷಷ್ಟ್ಯಬ್ದ ಸಂಭ್ರಮ, ಗುರುದೇವ ಸೇವಾಬಳಗ ಮತ್ತು ವಜ್ರಮಾತಾ ಬಳಗದವರ ಹತ್ತೊಂಬತ್ತನೇ ವಾರ್ಷಿಕೋತ್ಸವ ಬಹಳ ವಿಜೃಂಭಣೆಯಿಂದ ನಡೆಯಿತು.
ಆ ಸಂದರ್ಭದಲ್ಲಿ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಗಳವರ ಅರುವತ್ತರ ಹುಟ್ಟು ಹಬ್ಬದ ನಿಮಿತ್ತ,
ಪುಣೆಯಲ್ಲಿ ಇರುವ ಗುರುಸೇವೆ ಮತ್ತು ಇತರ ಸಾಮಾಜಿಕ ಕಾರ್ಯದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡ ಜನರನ್ನು ಹುಡುಕಿ ಶ್ರೀ ಗುರುಗಳ ಕೈಯಿಂದ ಹತ್ತು ಸಮಸ್ತರ ಮುಂದೆ ಸತ್ಕರಿಸಲಾಯಿತು.

- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

