

ದಿನಾಂಕ 06/11/ 2022 ರಂದು ಉಡುಪಿಯ ಥಂಡರ್ ಗ್ರ್ಯಾಂಡ್ ಹಾಲ್ ನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಮುಕ್ತ ಕರಾಟೆ ಸ್ಪರ್ಧಾಕೂಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ವಿವೇಕ ನಗರ ತೆಂಕಿಲ ಇಲ್ಲಿನ 9ನೇ ತರಗತಿಯ ವಿದ್ಯಾರ್ಥಿ
ಪ್ರಮಥ ಎಂ ಭಟ್ (ಮೈತ್ರಿ ಎಲೆಕ್ಟ್ರಿಕಲ್ಸ್ ನ ಮಾಲಕ ರವಿನಾರಾಯಣ ಎಂ ಹಾಗೂ ಶರಾವತೀ ದಂಪತಿ ಪುತ್ರ), ಇವರು ಕುಮಿಟೆ ವಿಭಾಗದಲ್ಲಿ ಪ್ರಥಮ, ಕಟಾ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.
Institute of Karate And Martial Arts (JSKA) ಪುತ್ತೂರು ಶಾಖೆಯ ವಿಧ್ಯಾರ್ಥಿಯಾಗಿರುವ ಇವರು ಮುಖ್ಯ ಶಿಕ್ಷಕರಾದ ನಿತಿನ್ ಎನ್ ಸುವರ್ಣ ಇವರ ಮಾರ್ಗದರ್ಶನದಲ್ಲಿ ಶಿಕ್ಷಕರಾದ ಶಿವಪ್ರಸಾದ್ ಇವರಿಂದ ತರಬೇತಿಯನ್ನು ಪಡೆಯುತ್ತಿದ್ದಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
- 6th Standard, Science, Chapter 3, Separation of Substances
- 7th Standard, English, Second Language, Chapter 3 – EKALAVYA
- 8th Standard, Science, Chapter 3, Health: The Ultimate Treasure
- 8th Standard, English FL, PROSE – 3, BEFORE THE MATCH
- 6th Standard, Social Science, Chapter 5 – RISE OF NEW RELIGIONS
