
ಮೇಳಗಳ ತಿರುಗಾಟ ಮುಗಿದುದರಿಂದ ಯಕ್ಷಗಾನ ರಸಿಕರಿಗೆ ಈಗ ಯಕ್ಷಗಾನಾಸ್ವಾದನೆ ಮಾಡಲು ಅವಕಾಶಗಳು ಕಡಿಮೆ. ಎಡೆಬಿಡದೆ ಸುರಿಯುವ ಮಳೆಯೂ ಇದಕ್ಕೆ ಒಂದು ಕಾರಣವಿರಬಹುದು.
ಆದರೆ ಈಗೀಗ ಮಳೆಗಾಲದಲ್ಲೂ ಬೇಕಾದಷ್ಟು ಪ್ರದರ್ಶನಗಳು ನಡೆಯುತ್ತವೆ. ಇದೀಗ ಮೂಡಬಿದಿರೆಯಲ್ಲಿ ಒಂದು ಅಮೋಘ ಯಕ್ಷಗಾನ ಪ್ರದರ್ಶನ ನಿಗದಿಯಾಗಿದೆ.


ಯಕ್ಷಗಾನದ ಮಾಸ್ಟರ್ ಪೀಸ್’ ಶ್ರೀ ದೇವಿ ಮಹಾತ್ಮೆ’ ಪ್ರಸಂಗವನ್ನು ತೆಂಕುತಿಟ್ಟಿನ ನುರಿತ ವೃತ್ತಿಕಲಾವಿದರು ಪ್ರದರ್ಶಿಸಲಿದ್ದಾರೆ.
ಶ್ರೀ ಯಕ್ಷದೇವ ಮಿತ್ರ ಕಲಾ ಮಂಡಳಿಯವರು ಸಂಘಟಿಸಿದ ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಮೂಡಬಿದಿರೆ ವಿದ್ಯಾಗಿರಿಯ ಆಳ್ವಾಸ್ ನುಡಿಸಿರಿ ವೇದಿಕೆಯಲ್ಲಿ ‘ಶ್ರೀ ದೇವಿ ಮಹಾತ್ಮೆ’ ಎಂಬ ಪ್ರಸಂಗವನ್ನು ನುರಿತ ಕಲಾವಿದರು ಜೋಡಾಟದ ಮೂಲಕ ಪ್ರದರ್ಶಿಸಲಿದ್ದಾರೆ.
ದಿನಾಂಕ 12.11.2022ರ ಶನಿವಾರ ಸಮಯ ಸಂಜೆ ಘಂಟೆ 7ರಿಂದ ಈ ಪ್ರದರ್ಶನ ನಡೆಯಲಿದೆ. ಕಾರ್ಯಕ್ರಮದ ವಿವರಗಳಿಗೆ ಕರಪತ್ರವನ್ನು ನೋಡಿ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

