ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿ ಧರ್ಮಸ್ಥಳ ಇವರು ಇಂದು 08.11.2022 ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಂಗಣದಲ್ಲಿ ಸಂಜೆ ಗಂಟೆ 7ರಿಂದ 12 ರ ತನಕ ತ್ರಿಪುರ ಮಥನ ಎಂಬ ಸೇವೆ ಬಯಲಾಟ ಜರುಗಲಿದೆ.
ಶ್ರೀ ಮಂಜುನಾಥ ಗಣಪತಿ ನಾವಡ, ಪ್ರಿಯದರ್ಶಿನಿ, ಶ್ರೀ ಕೃಷ್ಣ ರೆಸಿಡೆನ್ಸಿ, ಚಾಂತಾರು, ಬ್ರಹ್ಮಾವರ ಇವರ ಸೇವೆಯಾಟ ಇಂದು ನಡೆಯಲಿರುವುದು.
ಈ ಯಕ್ಷಗಾನ ಪ್ರದರ್ಶನ ಶ್ರೀ ಕ್ಷೇತ್ರದ ಯೂಟ್ಯೂಬ್ ಚಾನೆಲಿನಲ್ಲಿ ನೇರಪ್ರಸಾರಗೊಳ್ಳಲಿದೆ.


- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
