ತಾಳಮದ್ದಳೆ ಪಂಚಾಹ – 9.11.2022ರಿಂದ 13.11.2022ರ ವರೆಗೆ


ದಿನಾಂಕ 9.11.2022 ರಿಂದ 13 .11 .2022 ರ ವರೆಗೆ ಬೆಳ್ತಂಗಡಿಯ ಕೊಯ್ಯುರು ಶ್ರೀ ಪಂಚದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಸಾಯಂ ಗಂಟೆ 4ರಿಂದ ಪ್ರತಿದಿನ ಕೀರ್ತಿಶೇಷರಾದ ಸ್ಥಳೀಯ ಯಕ್ಷಗಾನ ಕಲಾವಿದರ ಸಂಸ್ಮರಣೆಯೊಂದಿಗೆ,
ಪ್ರಸಿದ್ಧ ಕಲಾವಿದರಿಂದ ಉತ್ತರನ ಪೌರುಷ, ಅಂಗದ ಸಂಧಾನ, ಸುಭದ್ರಾ ಕಲ್ಯಾಣ , ವೀರ ವೈಷ್ಣವ ಮತ್ತು ಗರುಡ ಗರ್ವಭಂಗ ತಾಳ ಮದ್ದಳೆ ಜರಗಲಿದೆ.


- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
