ಅಂಬಿಕಾ ವಿದ್ಯಾರ್ಥಿಗಳಿಗೆ ಬೆಳ್ಳಿ ಹಾಗೂ ಕಂಚಿನ ಪದಕ
ಪುತ್ತೂರು : ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ಸಿ.ಬಿ.ಎಸ್.ಇ ಯಲ್ಲಿ ಶನಿವಾರ ಏರ್ಪಡಿಸಲಾಗಿದ್ದ INSEF-2022 ವಿಜ್ಞಾನ ಮೇಳದಲ್ಲಿ ಅಂಬಿಕಾ ಸಿ.ಬಿ.ಎಸ್.ಇ ವಿದ್ಯಾಲಯದ ಎಂಟನೇ ತರಗತಿ ವಿದ್ಯಾರ್ಥಿಗಳಾದ ಅಭಿನವ, ಮನಸ್ವಿತ್ ಬೆಳ್ಳಿ ಪದಕವನ್ನು,
ಒಂಬತ್ತನೇ ತರಗತಿಯ ವಿದ್ಯಾರ್ಥಿನಿಯರಾದ ಅರುಂಧತಿ ಎಲ್ ಆಚಾರ್ಯ, ಖುಷಿ ಇವರು ಕಂಚಿನ ಪದಕವನ್ನು ಪಡೆದಿರುತ್ತಾರೆ.

