ನಾಡಿದ್ದು ದಶಂಬರ 11,ಭಾನುವಾರದಂದು ಉಪ್ಪಿನಂಗಡಿ ಸಮೀಪದ ಡಾ.ತಾಳ್ತಜೆ ವಸಂತಕುಮಾರ ಅವರ ಮನೆ ಸುಧಾಮದಲ್ಲಿ ವಸುಧಾ ಪ್ರತಿಷ್ಟಾನದ ವತಿಯಿಂದ ನಡೆಸಲ್ಪಡುವ ಹೇಮಂತ ಹಬ್ಬ ನಡೆಯಲಿದೆ.
ಡಾ.ವಿವೇಕ ರೈಗಳವರ ಅಧ್ಯಕ್ಷತೆಯಲ್ಲಿ ನಡೆಯುವ ಸಭೆ,ಮಹಿಳಾ ತಾಳಮದ್ದಳೆ, ಯಕ್ಷಗಾನ ಬಯಲಾಟ ಹೀಗೆ ಆ ದಿನ ಅಪರಾಹ್ನದಿಂದ ರಾತ್ರಿ 9 ಗಂಟೆ ತನಕ ವಿವಿಧ ಕಾರ್ಯಕ್ರಮಗಳು ಉಪಾಹಾರ, ಭೋಜನದ ಜೊತೆಜೊತೆಯಲ್ಲಿ ಸಂಪನ್ನಗೊಳ್ಳಲಿವೆ.
ಆ ದಿನವನ್ನು ಹೇಮಂತ ಹಬ್ಬಕ್ಕಾಗಿ ಮೀಸಲಿಡಿ. ಎಲ್ಲಾ ಕಾರ್ಯಕ್ರಮಗಳಿಗೆ ಕಲಾಭಿಮಾನಿಗಳಿಗೆ ಆದರದ ಸ್ವಾಗತವನ್ನು ವಸುಧಾ ಪ್ರತಿಷ್ಟಾನದ ಕಾರ್ಯದರ್ಶಿ ಡಾ.ಗೋವಿಂದ ಪ್ರಸಾದ ಕಜೆಯವರು ಕೋರಿದ್ದಾರೆ.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ