ನಾಡಿದ್ದು ದಶಂಬರ 11,ಭಾನುವಾರದಂದು ಉಪ್ಪಿನಂಗಡಿ ಸಮೀಪದ ಡಾ.ತಾಳ್ತಜೆ ವಸಂತಕುಮಾರ ಅವರ ಮನೆ ಸುಧಾಮದಲ್ಲಿ ವಸುಧಾ ಪ್ರತಿಷ್ಟಾನದ ವತಿಯಿಂದ ನಡೆಸಲ್ಪಡುವ ಹೇಮಂತ ಹಬ್ಬ ನಡೆಯಲಿದೆ.
ಡಾ.ವಿವೇಕ ರೈಗಳವರ ಅಧ್ಯಕ್ಷತೆಯಲ್ಲಿ ನಡೆಯುವ ಸಭೆ,ಮಹಿಳಾ ತಾಳಮದ್ದಳೆ, ಯಕ್ಷಗಾನ ಬಯಲಾಟ ಹೀಗೆ ಆ ದಿನ ಅಪರಾಹ್ನದಿಂದ ರಾತ್ರಿ 9 ಗಂಟೆ ತನಕ ವಿವಿಧ ಕಾರ್ಯಕ್ರಮಗಳು ಉಪಾಹಾರ, ಭೋಜನದ ಜೊತೆಜೊತೆಯಲ್ಲಿ ಸಂಪನ್ನಗೊಳ್ಳಲಿವೆ.
ಆ ದಿನವನ್ನು ಹೇಮಂತ ಹಬ್ಬಕ್ಕಾಗಿ ಮೀಸಲಿಡಿ. ಎಲ್ಲಾ ಕಾರ್ಯಕ್ರಮಗಳಿಗೆ ಕಲಾಭಿಮಾನಿಗಳಿಗೆ ಆದರದ ಸ್ವಾಗತವನ್ನು ವಸುಧಾ ಪ್ರತಿಷ್ಟಾನದ ಕಾರ್ಯದರ್ಶಿ ಡಾ.ಗೋವಿಂದ ಪ್ರಸಾದ ಕಜೆಯವರು ಕೋರಿದ್ದಾರೆ.


- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
