ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿ ಧರ್ಮಸ್ಥಳ ಇವರು 09.11.2022 ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಂಗಣದಲ್ಲಿ ಸಂಜೆ ಗಂಟೆ 7 ರಿಂದ 12ರ ತನಕ ‘ವೀರ ವೈಷ್ಣವ – ಮಾರಣಾಧ್ವರ’ ಎಂಬ ಕಥಾಭಾಗವನ್ನು ಆಡಿ ತೋರಿಸಲಿದ್ದಾರೆ.
ಇಂದಿನ ಸೇವಾಕರ್ತರು ಶ್ರೀ ಶಂಭು ಶೆಟ್ಟಿ ಮತ್ತು ಮಕ್ಕಳು ಗುಲ್ವಾಡಿ ಬಡಾಮನೆ, ಕುಂದಾಪುರ ತಾಲೂಕು ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.
ಈ ಯಕ್ಷಗಾನ ಪ್ರದರ್ಶನ ಶ್ರೀ ಕ್ಷೇತ್ರದ ಯೂಟ್ಯೂಬ್ ಚಾನೆಲಿನಲ್ಲಿ ನೇರಪ್ರಸಾರಗೊಳ್ಳಲಿದೆ.

