ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿ ಧರ್ಮಸ್ಥಳ ಇವರು 09.11.2022 ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಂಗಣದಲ್ಲಿ ಸಂಜೆ ಗಂಟೆ 7 ರಿಂದ 12ರ ತನಕ ‘ವೀರ ವೈಷ್ಣವ – ಮಾರಣಾಧ್ವರ’ ಎಂಬ ಕಥಾಭಾಗವನ್ನು ಆಡಿ ತೋರಿಸಲಿದ್ದಾರೆ.
ಇಂದಿನ ಸೇವಾಕರ್ತರು ಶ್ರೀ ಶಂಭು ಶೆಟ್ಟಿ ಮತ್ತು ಮಕ್ಕಳು ಗುಲ್ವಾಡಿ ಬಡಾಮನೆ, ಕುಂದಾಪುರ ತಾಲೂಕು ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.
ಈ ಯಕ್ಷಗಾನ ಪ್ರದರ್ಶನ ಶ್ರೀ ಕ್ಷೇತ್ರದ ಯೂಟ್ಯೂಬ್ ಚಾನೆಲಿನಲ್ಲಿ ನೇರಪ್ರಸಾರಗೊಳ್ಳಲಿದೆ.


- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
