ಮಗುವಿಗೆ ಎದೆಹಾಲು ನೀಡಲು ತೆರಳುತ್ತಿದ್ದಾಗ ಶಿಕ್ಷಕಿಯೊಬ್ಬರು ಸ್ಕೂಟರಿನಲ್ಲಿ ತೆರಳುತ್ತಿದ್ದಾಗ ಲಾರಿ ಢಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ನಡೆದಿದೆ.
ಕಣ್ಣೂರು: ಮಗುವಿಗೆ ತನ್ನ ಎದೆ ಹಾಲುಣಿಸಲು ಮನೆಗೆ ಹೋಗುತ್ತಿದ್ದ ವೇಳೆ ಸ್ಕೂಟರ್ಗೆ ಮಿನಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ಶಿಕ್ಷಕಿ ಸಾವನ್ನಪ್ಪಿದ್ದಾರೆ.
ಮೃತರನ್ನು ಕೇರಳದ ಕಣ್ಣೂರು ಜಿಲ್ಲೆಯ ಮುರಿಂಗೋಡಿಯ ಸಜೀರ್ ಎಂಬುವರ ಪತ್ನಿ ರಶೀದಾ (30) ಎಂದು ಗುರುತಿಸಲಾಗಿದೆ. ಬುಧವಾರ ಮಧ್ಯಾಹ್ನ ಈ ಘಟನೆ ನಡೆದಿದೆ.
ಅವಳು ಊಟ ಮಾಡಲು ಮತ್ತು ತನ್ನ ಒಂದೂವರೆ ತಿಂಗಳ ಮಗುವಿಗೆ ಹಾಲುಣಿಸಲು ತನ್ನ ಸ್ಕೂಟರ್ನಲ್ಲಿ ಮನೆಗೆ ಹೋಗುತ್ತಿದ್ದಳು. ಪೆರವೂರ್ನ ಇರಿಟ್ಟಿ ರಸ್ತೆಯಲ್ಲಿ ಆಕೆಯ ಸ್ಕೂಟರ್ಗೆ ಲಾರಿ ಡಿಕ್ಕಿ ಹೊಡೆದಿದೆ.
ಆಕೆಯ ಪತಿ ಸಜೀರ್ ತೊಂಡಿಯಿಲ್ನಲ್ಲಿ ಅಂಗಡಿ ನಡೆಸುತ್ತಿದ್ದರು. ಅವರಿಗೆ ಶಹದಾ ಫಾತಿಮಾ ಮತ್ತು ಹಿದ್ವಾ ಫಾತಿಮಾ ಎಂಬಇಬ್ಬರು ಮಕ್ಕಳು ಇದ್ದಾರೆ.


- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

