13.11.2022ರ ಆದಿತ್ಯವಾರ ದೇಲಂಪಾಡಿಯಲ್ಲಿ “ಯಕ್ಷ ಕಲಾರವ”
13.11.2022ರ ಆದಿತ್ಯವಾರ ದೇಲಂಪಾಡಿಯಲ್ಲಿ “ವಿಶ್ವವಿನೋದ ಯಕ್ಷ ಕಲಾರವ” ಕಾರ್ಯಕ್ರಮ ನಡೆಯಲಿದೆ.
ಯಕ್ಷಗಾನ ಪ್ರಸಂಗಕರ್ತರು, ಭಾಗವತರು ಮತ್ತು ಯಕ್ಷಗಾನ ಗುರುಗಳಾದ ಶ್ರೀ ವಿಶ್ವವಿನೋದ ಬನಾರಿಯವರ ಅಭಿನಂದನಾ ಸಮಾರಂಭ “ವಿಶ್ವವಿನೋದ ಯಕ್ಷ ಕಲಾರವ” ಎಂಬ ವಿಶಿಷ್ಟ ಕಾರ್ಯಕ್ರಮವನ್ನು ಆ ದಿನವಿಡೀ ಹಮ್ಮಿಕೊಳಲಾಗಿದೆ.
ಪೂರ್ವಾಹ್ನ 8 ಘಂಟೆಯಿಂದ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘದ ಕೀರಿಕ್ಕಾಡು ಮಾಸ್ತರ್ ಸ್ಮಾರಕ ಸಭಾಭವನ ಆರಂಭವಾಗಲಿರುವ ಈ ಕಾರ್ಯಕ್ರಮ ವಿವಿಧ ರೀತಿಯ ಸಾಂಸ್ಕೃತಿಕ ಮನೋರಂಜನಾ ಕಾರ್ಯಕ್ರಮಗಳನ್ನು ಒಳಗೊಂಡಿದೆ.
ಕಾರ್ಯಕ್ರಮದ ಎಲ್ಲಾ ವಿವಿಚಾರಗಳಿಗಾಗಿ ಮೇಲಿನ ಚಿತ್ರವನ್ನು ನೋಡಿ.


- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

