ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ಆಯೋಜಿಸಿರುವ ಫಣಿಗಿರಿ ಪ್ರತಿಷ್ಠಾನ ಶಿರೂರು ಇವರ ‘ಶಿರೂರು ಫಣಿಯಪ್ಪಯ್ಯ ಸಂಸ್ಮರಣ’ ಕಾರ್ಯಕ್ರಮ ದಿನಾಂಕ 20.11.2022ರ ಆದಿತ್ಯವಾರದಂದು ‘ಗೊಂಬೆ ಮನೆ’ ಉಪ್ಪಿನಕುದ್ರು ಇಲ್ಲಿ ನಡೆಯಲಿದೆ.


ಈ ಬಾರಿಯ ಫಣಿಗಿರಿ ಪ್ರಶಸ್ತಿಯನ್ನು ಹಿರಿಯ ಯಕ್ಷಗಾನ ಕವಿ ಕಂದಾವರ ಶ್ರೀ ರಘುರಾಮ ಶೆಟ್ಟಿಯವರಿಗೆ ನೀಡಲಾಗುವುದು ಎಂದು ಫಣಿಗಿರಿ ಪ್ರತಿಷ್ಠಾನ ಶಿರೂರು ಪ್ರಕಟಿಸಿದೆ.
ಈ ಸಂದರ್ಭದಲ್ಲಿ ಫಣಿಯಪ್ಪಯ್ಯ ವಿರಚಿತ ಪ್ರಸಂಗ ಸಂಪುಟವೂ ಬಿಡುಗಡೆಯಾಗಲಿದೆ. ಶಿರೂರು ಫಣಿಯಪ್ಪಯ್ಯ ಸಂಗ್ರಹಿತ ತಾಳೆಗರಿ ಹಸ್ತಪ್ರತಿ ಪ್ರದರ್ಶನ ಮತ್ತು ಪುಸ್ತಕ ಪ್ರದರ್ಶನವೂ ನಡೆಯಲಿದೆ.
ಬಳಿಕ ಹೆರಂಜಾಲು ಗೋಪಾಲ ಗಾಣಿಗ ಮತ್ತು ಸಂಗಡಿಗರಿಂದ ಯಕ್ಷಗಾನ ಗಾನ ವೈಭವ ನಡೆಯಲಿದೆ. ಹೆಚ್ಚಿನ ವಿವರಗಳಿಗೆ ಚಿತ್ರ ನೋಡಿ.

- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

