ಪುತ್ತೂರು, ನ17: ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಹಾವೇರಿಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ನಿಶ್ಚಲ್ಕೆ.ಜೆ(ಪುತ್ತೂರಿನ ನೆಹರೂ ನಗರದ ಪಿಎಮ್ಜಿಎಸ್ವೈ ಇಂಜಿನಿಯರ್ ಜನಾರ್ದನ ಕೆ.ಬಿ ಮತ್ತು ಜ್ಯೋತಿ ದಂಪತಿ ಪುತ್ರ),



ಮನ್ನಿತ್ ಎನ್ ಗೌಡ (ಬನ್ನೂರಿನ ರಮೇಶ ಗೌಡ ಎನ್ ಮತ್ತು ನಳಿನಿ ದಂಪತಿ ಪುತ್ರ)
ಮತ್ತು ಸಾಗರಿ (ಮೈಸೂರಿನ ನೂತನ್ ಕುಮಾರ್ ಮತ್ತು ಸುಚಿತ್ರಾ ರೈ ದಂಪತಿ ಪುತ್ರಿ)ದಕ್ಷಿಣ ಕನ್ನಡ ಜಿಲ್ಲಾ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.


- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
