ಮುಂಬಯಿ : ನ.16 ಯಕ್ಷಗಾನ ಕಲಾವಿದ , ಕಲಾಸೇವಕ ದಿನೇಶ್ ಶೆಟ್ಟಿ ವಿಕ್ರೋಲಿ ನಿಧರಾಗಿದ್ದಾರೆ.
ಅವರು ನಗರದ ಜನಪ್ರಿಯಾ ಯಕ್ಷಗಾನ ಗುರು , ಸಂಘಟಕ ಬಾಲಕೃಷ್ಣ ಶೆಟ್ಟಿ ಅಜೆಕಾರು ಇವರ ಮುಂದಾಳತ್ವದ ಅಜೆಕಾರು ಕಲಾಭಿಮಾನಿ ಬಳಗ ಮುಂಬಯಿ ಹಾಗೂ ಶ್ರೀ ಗೀತಾಂಬಿಕಾ ಯಕ್ಷಗಾನ ಮಂಡಳಿ ಅಸಲ್ಪ ಘಾಟ್ಕೋಪರ್ ಈ ಕಲಾ ಸಂಸ್ಥೆಗಳ ಮುಖಾಂತರ ಜರಗುತ್ತಿದ್ದ ಎಲ್ಲಾ ಯಕ್ಷಗಾನ ಪ್ರದರ್ಶನಗಳಿಗೆ ಹಿನ್ನಲೆ ಸಹಕಾರವನ್ನು ನೀಡುತ್ತಿದ್ದ
ಮತ್ತು ಸಮಯ ಸಂದರ್ಭಕ್ಕನುಗಣವಾಗಿ ಸಣ್ಣ , ಪುಟ್ಟ ವೇಷವನ್ನು ಮಾಡಿ ಈ ಮೂಲಕ ಯಕ್ಷಗಾನ ಕಲಾಸೇವಾ ನಿರತರಾಗಿದ್ದರು. ದಿನೇಶ್ ಶೆಟ್ಟಿ ವಿಕ್ರೋಲಿ ಇವರು ಇಂದು ಅಂದರೆ ನ.16 ರ ಬುಧವಾರ ದೈವಾಧೀನರಾದರು.
ಅವರ ಆತ್ಮಕ್ಕೆ ಭಗವಂತನು, ಕಲಾಮಾತೆ ಸರಸ್ವತಿಯು ಚಿರಶಾಂತಿಯನ್ನು ಕರುಣಿಸಲಿ ಎಂದು ಅವರ ಅಭಿಮಾನಿಗಳು ಪ್ರಾರ್ಥಿಸಿದ್ದಾರೆ.


- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

