ಮುಂಬಯಿ : ನ.16 ಯಕ್ಷಗಾನ ಕಲಾವಿದ , ಕಲಾಸೇವಕ ದಿನೇಶ್ ಶೆಟ್ಟಿ ವಿಕ್ರೋಲಿ ನಿಧರಾಗಿದ್ದಾರೆ.
ಅವರು ನಗರದ ಜನಪ್ರಿಯಾ ಯಕ್ಷಗಾನ ಗುರು , ಸಂಘಟಕ ಬಾಲಕೃಷ್ಣ ಶೆಟ್ಟಿ ಅಜೆಕಾರು ಇವರ ಮುಂದಾಳತ್ವದ ಅಜೆಕಾರು ಕಲಾಭಿಮಾನಿ ಬಳಗ ಮುಂಬಯಿ ಹಾಗೂ ಶ್ರೀ ಗೀತಾಂಬಿಕಾ ಯಕ್ಷಗಾನ ಮಂಡಳಿ ಅಸಲ್ಪ ಘಾಟ್ಕೋಪರ್ ಈ ಕಲಾ ಸಂಸ್ಥೆಗಳ ಮುಖಾಂತರ ಜರಗುತ್ತಿದ್ದ ಎಲ್ಲಾ ಯಕ್ಷಗಾನ ಪ್ರದರ್ಶನಗಳಿಗೆ ಹಿನ್ನಲೆ ಸಹಕಾರವನ್ನು ನೀಡುತ್ತಿದ್ದ
ಮತ್ತು ಸಮಯ ಸಂದರ್ಭಕ್ಕನುಗಣವಾಗಿ ಸಣ್ಣ , ಪುಟ್ಟ ವೇಷವನ್ನು ಮಾಡಿ ಈ ಮೂಲಕ ಯಕ್ಷಗಾನ ಕಲಾಸೇವಾ ನಿರತರಾಗಿದ್ದರು. ದಿನೇಶ್ ಶೆಟ್ಟಿ ವಿಕ್ರೋಲಿ ಇವರು ಇಂದು ಅಂದರೆ ನ.16 ರ ಬುಧವಾರ ದೈವಾಧೀನರಾದರು.
ಅವರ ಆತ್ಮಕ್ಕೆ ಭಗವಂತನು, ಕಲಾಮಾತೆ ಸರಸ್ವತಿಯು ಚಿರಶಾಂತಿಯನ್ನು ಕರುಣಿಸಲಿ ಎಂದು ಅವರ ಅಭಿಮಾನಿಗಳು ಪ್ರಾರ್ಥಿಸಿದ್ದಾರೆ.


- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

