
ಇಂದು ಅಪರಾಹ್ನ 1.30 ಘಂಟೆಗೆ ಪುತ್ತೂರಿನ ಕಲ್ಲೇಗದ ಭಾರತ್ ಮಾತಾ ಸಮುದಾಯ ಭವನದಲ್ಲಿ ಅಖಿಲ ಕರ್ನಾಟಕ ಹಿರಿಯರ ಪ್ರತಿಷ್ಠಾನದ ಪುತ್ತೂರು ಘಟಕದ ಪದಗ್ರಹಣ ಸಮಾರಂಭದ ಪ್ರಯುಕ್ತ ಕೀರ್ತಿಶೇಷ ಬ್ರಹ್ಮೈಕ್ಯ ಶ್ರೀ ಶ್ರೀ ಎಡನೀರು ಕೇಶವಾನಂದ ಸ್ವಾಮೀಜಿಯವರ ಸಂಸ್ಮರಣೆ ನಡೆಯಲಿದೆ.
ಬಳಿಕ ನುರಿತ ಕಲಾವಿದರ ಕೂಡುವಿಕೆಯಿಂದ ‘ಸುಭದ್ರಾ ಕಲ್ಯಾಣ ” ಎಂಬ ಯಕ್ಷಗಾನ ತಾಳಮದ್ದಳೆ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಹೆಚ್ಚಿನ ವಿವರಗಳಿಗೆ ಮೇಲಿನ ಚಿತ್ರ ಚಿತ್ರವನ್ನು ನೋಡಿ.


- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
