ಮಂಗಳೂರಿನ ಆಟೋರಿಕ್ಷಾ ಸ್ಫೋಟದ ಆರೋಪಿ ಶಾರಿಕ್ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆತನ ಗುರುತು ಪತ್ತೆ ಹಚ್ಚಲು ಮತ್ತು ಭೇಟಿಗಾಗಿ ಆತನ ಕುಟುಂಬದವರು ಆಗಮಿಸಿದ್ದಾರೆ ಎಂದು ತಿಳಿದುಬಂದಿದೆ.
ಆರೋಪಿಗಳ ಗುರುತು ಪತ್ತೆ ಹಚ್ಚಲು ಭೇಟಿಗೆ ಅವರು ಬಂದಿದ್ದಾರೆ. ಭಯೋತ್ಪಾದನೆಯಂತಹಾ ಕೃತ್ಯಗಳ ಆರೋಪಿಗಳ ಪರಿಚಯ ಮತ್ತು ಮಾಧ್ಯಮದವರಿಗೆ ಮತ್ತು ಜನರಿಗೆ ಆಗಬೇಕಾದದ್ದು ಅತೀ ಅವಶ್ಯ ಎಂಬ ಅಭಿಪ್ರಾಯ ಸಾರ್ವತ್ರಿಕವಾಗಿ ಕೇಳಿಬರುತ್ತಿದೆ.
ಅಂತಹಾ ಕ್ರಿಮನಲ್ ಗಳ ಜೊತೆ ಜೀವಿಸುತ್ತಿರುವ ಅವರಿಗೆ ಆರೋಪಿಯ ಕೃತ್ಯಗಳ ಬಗ್ಗೆ ಸ್ವಲ್ಪವಾದರೂ ಅರಿವಿಲ್ಲದೆ ಇರುತ್ತದೆಯೇ?
ಆದುದರಿಂದ ಭವಿಷ್ಯದಲ್ಲಿ ಆಗಬಹುದಾದ ಸಂಭಾವ್ಯ ಅಪಾಯಗಳನ್ನು ತಪ್ಪಿಸಲು ಅವರನ್ನು ಮತ್ತು ಅವರ ಕೆಲವೊಂದು ಮಾಹಿತಿಗಳು ಜನರಿಗೆ ತಿಳಿಯಬೇಕಾದುದು ಅವಶ್ಯ ಎಂದು ಜನರು ಹೇಳಿಕೊಳ್ಳುವುತ್ತಿರುವುದು ಕೇಳಿಬರುತ್ತದೆ.


- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

