ಮಂಗಳೂರಿನ ಆಟೋರಿಕ್ಷಾ ಸ್ಫೋಟದ ಆರೋಪಿ ಶಾರಿಕ್ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆತನ ಗುರುತು ಪತ್ತೆ ಹಚ್ಚಲು ಮತ್ತು ಭೇಟಿಗಾಗಿ ಆತನ ಕುಟುಂಬದವರು ಆಗಮಿಸಿದ್ದಾರೆ ಎಂದು ತಿಳಿದುಬಂದಿದೆ.
ಆರೋಪಿಗಳ ಗುರುತು ಪತ್ತೆ ಹಚ್ಚಲು ಭೇಟಿಗೆ ಅವರು ಬಂದಿದ್ದಾರೆ. ಭಯೋತ್ಪಾದನೆಯಂತಹಾ ಕೃತ್ಯಗಳ ಆರೋಪಿಗಳ ಪರಿಚಯ ಮತ್ತು ಮಾಧ್ಯಮದವರಿಗೆ ಮತ್ತು ಜನರಿಗೆ ಆಗಬೇಕಾದದ್ದು ಅತೀ ಅವಶ್ಯ ಎಂಬ ಅಭಿಪ್ರಾಯ ಸಾರ್ವತ್ರಿಕವಾಗಿ ಕೇಳಿಬರುತ್ತಿದೆ.
ಅಂತಹಾ ಕ್ರಿಮನಲ್ ಗಳ ಜೊತೆ ಜೀವಿಸುತ್ತಿರುವ ಅವರಿಗೆ ಆರೋಪಿಯ ಕೃತ್ಯಗಳ ಬಗ್ಗೆ ಸ್ವಲ್ಪವಾದರೂ ಅರಿವಿಲ್ಲದೆ ಇರುತ್ತದೆಯೇ?
ಆದುದರಿಂದ ಭವಿಷ್ಯದಲ್ಲಿ ಆಗಬಹುದಾದ ಸಂಭಾವ್ಯ ಅಪಾಯಗಳನ್ನು ತಪ್ಪಿಸಲು ಅವರನ್ನು ಮತ್ತು ಅವರ ಕೆಲವೊಂದು ಮಾಹಿತಿಗಳು ಜನರಿಗೆ ತಿಳಿಯಬೇಕಾದುದು ಅವಶ್ಯ ಎಂದು ಜನರು ಹೇಳಿಕೊಳ್ಳುವುತ್ತಿರುವುದು ಕೇಳಿಬರುತ್ತದೆ.


- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

