ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮಂಗಳವಾರ ದೆಹಲಿಯಲ್ಲಿ ತನ್ನ ಪಾಲುದಾರ ಅಫ್ತಾಬ್ನಿಂದ ಶ್ರದ್ಧಾ ವಾಕರ್ ಅವರ ಭೀಕರ ಹತ್ಯೆಯನ್ನು ಉಲ್ಲೇಖಿಸುವಾಗ ‘ಲವ್ ಜಿಹಾದ್’ ಅಥವಾ ಬಲವಂತದ ಧಾರ್ಮಿಕ ಮತಾಂತರದ ವಿರುದ್ಧ ಭಾರತಕ್ಕೆ ಕಠಿಣ ಕಾನೂನು ಅಗತ್ಯವಿದೆ ಎಂದು ಹೇಳಿದ್ದಾರೆ.
‘ಹಿಂದೂ ಹುಡುಗಿಯರನ್ನು ಮಾತ್ರ ಏಕೆ ಕರೆತಂದಿರುವೆ’ಎಂದು ಪೊಲೀಸರು ಅಫ್ತಾಬ್ ನಲ್ಲಿ ಕೇಳಿದಾಗ, “ಹಿಂದೂ ಹುಡುಗಿಯರು ಭಾವನಾತ್ಮಕವಾಗಿ ಇರುತ್ತಾರೆ, ಅದಕ್ಕಾಗಿ ಹೀಗೆ ಮಾಡಿದೆ” ಎಂದು ಅವನು ಹೇಳಿದ್ದಾನೆ.
ಇಲ್ಲಿ ಇನ್ನೂ ಹಲವಾರು ಇತರ ಅಫ್ತಾಬ್-ಶ್ರದ್ಧಾ ಕೂಡ ಇದ್ದಾರೆ. ದೇಶಕ್ಕೆ ‘ಲವ್ ಜಿಹಾದ್’ ವಿರುದ್ಧ ಕಠಿಣ ಕಾನೂನು ಅಗತ್ಯವಿದೆ.” ಎಂದು ಅಸ್ಸಾಮ್ ಮುಖ್ಯಮಂತ್ರಿಗಳು ಹೇಳಿದ್ದಾರೆ.
- ನಾಳೆ ದಿನಾಂಕ 06.07.2024 ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಖಾಸಗಿ ಮತ್ತು ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ
- ಖ್ಯಾತ ಯಕ್ಷಗಾನ ವೇಷಧಾರಿ ಕುಂಬಳೆ ಶ್ರೀಧರ ರಾವ್ ಇನ್ನಿಲ್ಲ – ಕುಂಬಳೆ ಶ್ರೀಧರ ರಾಯರ ಕಲಾಜೀವನದ ಮೇಲೊಂದು ಇಣುಕು ನೋಟ
- ಖ್ಯಾತ ಯಕ್ಷಗಾನ ಪ್ರಸಾದನ ತಜ್ಞ, ವೇಷಭೂಷಣಗಳ ನಿರ್ಮಾಪಕ ನಿಧನ
- ಉಚಿತ ಆಯುರ್ವೇದ ವೈದ್ಯಕೀಯ ಶಿಬಿರ
- ಶ್ರೀಮತಿ ಪರಿಣಯ, ಇಂದ್ರಕೀಲಕ, ಉತ್ತರ ಗೋಗ್ರಹಣ, ಶರಸೇತು ಬಂಧನ – ಕಟೀಲಿನಲ್ಲಿ ನಾಲ್ಕು ದಿನಗಳಲ್ಲಿ ನಾಲ್ಕು ಯಕ್ಷಗಾನ ಪ್ರದರ್ಶನಗಳು