ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮಂಗಳವಾರ ದೆಹಲಿಯಲ್ಲಿ ತನ್ನ ಪಾಲುದಾರ ಅಫ್ತಾಬ್ನಿಂದ ಶ್ರದ್ಧಾ ವಾಕರ್ ಅವರ ಭೀಕರ ಹತ್ಯೆಯನ್ನು ಉಲ್ಲೇಖಿಸುವಾಗ ‘ಲವ್ ಜಿಹಾದ್’ ಅಥವಾ ಬಲವಂತದ ಧಾರ್ಮಿಕ ಮತಾಂತರದ ವಿರುದ್ಧ ಭಾರತಕ್ಕೆ ಕಠಿಣ ಕಾನೂನು ಅಗತ್ಯವಿದೆ ಎಂದು ಹೇಳಿದ್ದಾರೆ.

‘ಹಿಂದೂ ಹುಡುಗಿಯರನ್ನು ಮಾತ್ರ ಏಕೆ ಕರೆತಂದಿರುವೆ’ಎಂದು ಪೊಲೀಸರು ಅಫ್ತಾಬ್ ನಲ್ಲಿ ಕೇಳಿದಾಗ, “ಹಿಂದೂ ಹುಡುಗಿಯರು ಭಾವನಾತ್ಮಕವಾಗಿ ಇರುತ್ತಾರೆ, ಅದಕ್ಕಾಗಿ ಹೀಗೆ ಮಾಡಿದೆ” ಎಂದು ಅವನು ಹೇಳಿದ್ದಾನೆ.
ಇಲ್ಲಿ ಇನ್ನೂ ಹಲವಾರು ಇತರ ಅಫ್ತಾಬ್-ಶ್ರದ್ಧಾ ಕೂಡ ಇದ್ದಾರೆ. ದೇಶಕ್ಕೆ ‘ಲವ್ ಜಿಹಾದ್’ ವಿರುದ್ಧ ಕಠಿಣ ಕಾನೂನು ಅಗತ್ಯವಿದೆ.” ಎಂದು ಅಸ್ಸಾಮ್ ಮುಖ್ಯಮಂತ್ರಿಗಳು ಹೇಳಿದ್ದಾರೆ.

- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
