![](https://yakshadeepa.com/wp-content/uploads/2022/10/IMG-20221018-WA0043-1024x306.jpg)
![](https://yakshadeepa.com/wp-content/uploads/2022/10/IMG-20221018-WA0052.jpg)
ತೆಂಕಿಲ ಪುತ್ತೂರು :ದಿನಾಂಕ 14 -11 -22 ರಂದು ಮಕ್ಕಳ ದಿನಾಚರಣೆಯ ಪ್ರಯುಕ್ತ ಬಾಲವನದಲ್ಲಿ ನಡೆದ “ಬಾಲವನದಲ್ಲಿ ಬಾಲರು” ಕಾರ್ಯಕ್ರಮದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ವಿಜ್ಞಾನ ವಿಸ್ಮಯ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ವಿದ್ಯಾರ್ಥಿಗಳು ವಿಜ್ಞಾನ , ಹಾಗೂ ಗಣಿತದ ಮಾದರಿ ಹಾಗೂ ಪ್ರಯೋಗಗಳನ್ನು ಮಾಡಿ ತೋರಿಸಿಕೊಟ್ಟರು.
ಕಾರ್ಯಕ್ರಮಕ್ಕೆ ಆಗಮಿಸಿದಂತಹ ಅನೇಕ ಶಾಲೆಗಳ ಸಾವಿರಾರು ವಿದ್ಯಾರ್ಥಿಗಳು ಈ ಎಲ್ಲಾ ಪ್ರಯೋಗಗಳನ್ನು ನೋಡಿ ತಮ್ಮ ಜ್ಞಾನವನ್ನು ವೃದ್ಧಿಸಿಕೊಂಡರು ಹಾಗೂ ಬಹಳ ಖುಷಿ ಪಟ್ಟರು.
ಕಾರ್ಯಕ್ರಮಕ್ಕೆ ಆಗಮಿಸಿದ ಪೋಷಕರು ಹಾಗೂ ಅಧ್ಯಾಪಕರು ಮಕ್ಕಳ ಈ ಪ್ರಯೋಗಗಳನ್ನು ನೋಡಿ ಶ್ಲಾಘಿಸಿದರು.
- ‘ಯಕ್ಷಗಾನ ಪ್ರಸಂಗಗಳಲ್ಲಿ ನಾರದ’ – ನಾರದನ ಅಂತರಂಗವನ್ನು ಬಗೆದು ನೋಡಿದ ಹಾಸ್ಯಗಾರನ ಅತ್ಯಪೂರ್ವ ಹೊತ್ತಗೆ
- ನಾಳೆ ದಿನಾಂಕ 27.06.2024 ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಖಾಸಗಿ ಮತ್ತು ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ
- 10 ತಿಂಗಳ ನಂತರ ಫರಿದಾಬಾದ್ನಲ್ಲಿ ಕೊಳೆತ ಸ್ಥಿತಿಯಲ್ಲಿ 17 ವರ್ಷದ ಯುವತಿಯ ಶವ ಪತ್ತೆ – ಯುವತಿಯ ತಂದೆ ಪೊಲೀಸರಿಗೆ ಇಮೇಲ್ ನಲ್ಲಿ ದೂರು ಕಳುಹಿಸಿದ ನಂತರ ಮನೆಯೊಳಗೆ ಹೂಳಲಾಗಿದ್ದ ಶವ ಪತ್ತೆ – ತಾಯಿಯ ಬಂಧನ
- ಹಿಂದಿನಿಂದ ಬೈಕ್ ಗುದ್ದಿ ವಿದ್ಯಾರ್ಥಿನಿಯ ದುರಂತ ಅಂತ್ಯ
- ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿ ನಾಯಕರ ಆಯ್ಕೆ