

ಉಡುಪಿ :ಯಕ್ಷಗಾನ ಆಟ-ಕೂಟಗಳಲ್ಲಿ ಕಳೆದ 6 ದಶಕಗಳಿಂದ ಮೇರುಕಲಾವಿದರಾಗಿ ಮೆರೆದ, ಶಾಸಕರಾಗಿ, ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿಯ ಅಧ್ಯಕ್ಷರಾಗಿ ಕಲೆ ಮತ್ತು ಸಮಾಜಕ್ಕೆ ವಿಶೇಷ ಕೊಡುಗೆ ನೀಡಿದ ಕುಂಬ್ಳೆ ಸುಂದರ ರಾವ್ ಅವರು
ದಿನಾಂಕ 30-11-2022ರಂದು ನಿಧನ ಹೊಂದಿದ್ದು ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಇವರ ಸದ್ಗತಿಗಾಗಿ ಪ್ರಾರ್ಥಿಸಿ, ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ನಿಮಿತ್ತ ನಾಳೆ (01-12-2022, ಗುರುವಾರ) ಸಂಜೆ 5.30ಕ್ಕೆ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಸಂತಾಪ ಸಭೆಯನ್ನು ಆಯೋಜಿಸಲಾಗಿದೆ. ಅವರ ಅಭಿಮಾನಿಗಳು ಪಾಲ್ಗೊಳ್ಳಬೇಕಾಗಿ ಯಕ್ಷಗಾನ ಕಲಾರಂಗ ವಿನಂತಿಸಿಕೊಂಡಿದೆ.
- 6th Standard, Social Studies, Civics, Chapter 21 – National Symbols and National Day Celebration
- 8th Standard, Social, Business Studies, Chapter 29 – EMERGENCE OF DIFFERENT BUSINESS ORGANISATIONS
- 6th Standard, Social, History, Chapter 16 – Indian Ideology and Bhakti cult
- 8th Standard, Mathematics, Chapter 12 – Factorisation
- 9th Standard, Social, History, CHAPTER 20 – REVOLUTION AND RISE OF NATION STATES
