

ಉಡುಪಿ :ಯಕ್ಷಗಾನ ಆಟ-ಕೂಟಗಳಲ್ಲಿ ಕಳೆದ 6 ದಶಕಗಳಿಂದ ಮೇರುಕಲಾವಿದರಾಗಿ ಮೆರೆದ, ಶಾಸಕರಾಗಿ, ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿಯ ಅಧ್ಯಕ್ಷರಾಗಿ ಕಲೆ ಮತ್ತು ಸಮಾಜಕ್ಕೆ ವಿಶೇಷ ಕೊಡುಗೆ ನೀಡಿದ ಕುಂಬ್ಳೆ ಸುಂದರ ರಾವ್ ಅವರು
ದಿನಾಂಕ 30-11-2022ರಂದು ನಿಧನ ಹೊಂದಿದ್ದು ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಇವರ ಸದ್ಗತಿಗಾಗಿ ಪ್ರಾರ್ಥಿಸಿ, ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ನಿಮಿತ್ತ ನಾಳೆ (01-12-2022, ಗುರುವಾರ) ಸಂಜೆ 5.30ಕ್ಕೆ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಸಂತಾಪ ಸಭೆಯನ್ನು ಆಯೋಜಿಸಲಾಗಿದೆ. ಅವರ ಅಭಿಮಾನಿಗಳು ಪಾಲ್ಗೊಳ್ಳಬೇಕಾಗಿ ಯಕ್ಷಗಾನ ಕಲಾರಂಗ ವಿನಂತಿಸಿಕೊಂಡಿದೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
