

ಉಡುಪಿ :ಯಕ್ಷಗಾನ ಆಟ-ಕೂಟಗಳಲ್ಲಿ ಕಳೆದ 6 ದಶಕಗಳಿಂದ ಮೇರುಕಲಾವಿದರಾಗಿ ಮೆರೆದ, ಶಾಸಕರಾಗಿ, ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿಯ ಅಧ್ಯಕ್ಷರಾಗಿ ಕಲೆ ಮತ್ತು ಸಮಾಜಕ್ಕೆ ವಿಶೇಷ ಕೊಡುಗೆ ನೀಡಿದ ಕುಂಬ್ಳೆ ಸುಂದರ ರಾವ್ ಅವರು
ದಿನಾಂಕ 30-11-2022ರಂದು ನಿಧನ ಹೊಂದಿದ್ದು ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಇವರ ಸದ್ಗತಿಗಾಗಿ ಪ್ರಾರ್ಥಿಸಿ, ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ನಿಮಿತ್ತ ನಾಳೆ (01-12-2022, ಗುರುವಾರ) ಸಂಜೆ 5.30ಕ್ಕೆ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಸಂತಾಪ ಸಭೆಯನ್ನು ಆಯೋಜಿಸಲಾಗಿದೆ. ಅವರ ಅಭಿಮಾನಿಗಳು ಪಾಲ್ಗೊಳ್ಳಬೇಕಾಗಿ ಯಕ್ಷಗಾನ ಕಲಾರಂಗ ವಿನಂತಿಸಿಕೊಂಡಿದೆ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
