
ಇಂದು ದಿನಾಂಕ 20-12-2022 ಮಂಗಳವಾರ, ಸಮಯ ರಾತ್ರಿ 8.30ಕ್ಕೆ ಯಕ್ಷ ಕಲಾ ಅಕಾಡೆಮಿ(ರಿ), ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಯಕ್ಷಗಾನ ಪ್ರಸಂಗ ರಾವಣ ವಧೆ ನಡೆಯಲಿದೆ. ಸ್ಥಳ -ವಿದ್ಯಾಪೀಠ, ಬೆಂಗಳೂರು.
ದಿನಾಂಕ 21-12-2022 ನಾಳೆ ಬುಧವಾರ ಸಮಯ ಸಂಜೆ 6ಕ್ಕೆ ಜಯರಾಮ ಸೇವಾ ಮಂಡಳಿ, ಜಯನಗರ, ಬೆಂಗಳೂರು ಇಲ್ಲಿ ಯಕ್ಷ ಕಲಾ ಅಕಾಡೆಮಿ(ರಿ), ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಯಕ್ಷಗಾನ ಪ್ರಸಂಗ ಜಾಂಬವತಿ ಕಲ್ಯಾಣ ನಡೆಯಲಿದೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
