
ಇಂದು ದಿನಾಂಕ 20-12-2022 ಮಂಗಳವಾರ, ಸಮಯ ರಾತ್ರಿ 8.30ಕ್ಕೆ ಯಕ್ಷ ಕಲಾ ಅಕಾಡೆಮಿ(ರಿ), ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಯಕ್ಷಗಾನ ಪ್ರಸಂಗ ರಾವಣ ವಧೆ ನಡೆಯಲಿದೆ. ಸ್ಥಳ -ವಿದ್ಯಾಪೀಠ, ಬೆಂಗಳೂರು.
ದಿನಾಂಕ 21-12-2022 ನಾಳೆ ಬುಧವಾರ ಸಮಯ ಸಂಜೆ 6ಕ್ಕೆ ಜಯರಾಮ ಸೇವಾ ಮಂಡಳಿ, ಜಯನಗರ, ಬೆಂಗಳೂರು ಇಲ್ಲಿ ಯಕ್ಷ ಕಲಾ ಅಕಾಡೆಮಿ(ರಿ), ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಯಕ್ಷಗಾನ ಪ್ರಸಂಗ ಜಾಂಬವತಿ ಕಲ್ಯಾಣ ನಡೆಯಲಿದೆ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
