
ಡಾ. ಮನೋರಮಾ ಬಿ.ಎನ್ ಅವರ ಮಹತ್ವದ ಯಕ್ಷಗಾನ ಕೃತಿಯಾದ ‘ಯಕ್ಷಮಾರ್ಗಮುಕುರ’ ದ ಅವಲೋಕನ ಮತ್ತು ಆ ಬಳಿಕ ಯಕ್ಷಗಾನ ಪ್ರಾತ್ಯಕ್ಷಿಕೆ ಕಮ್ಮಟ ಕಾರ್ಯಕ್ರಮ ಡಿಸೆಂಬರ್ 23 ಶುಕ್ರವಾರದಂದು ನಡೆಯಲಿದೆ.
ಆ ದಿನ ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳ ಗಂಗೋತ್ರಿಯ ಯಕ್ಷಗಾನ ಕಲಾ ಕೇಂದ್ರದಲ್ಲಿ ಪೂರ್ವಾಹ್ನ ಘಂಟೆ 9.30ರಿಂದ ‘ಯಕ್ಷಮಾರ್ಗಮುಕುರ’ ದ ಅವಲೋಕನ ಕಾರ್ಯಕ್ರಮ ಆರಂಭವಾಗಲಿದೆ. ಕಾರ್ಯಕ್ರಮದಲ್ಲಿ ಗಣ್ಯರು ಭಾಗವಹಿಸಲಿದ್ದಾರೆ.
ಮಧ್ಯಾಹ್ನದ ನಂತರ ಅಂದರೆ ಅಪರಾಹ್ನ 1.30 ಕ್ಕೆ ಸರಿಯಾಗಿ ಯಕ್ಷಗಾನ ಪ್ರಾತ್ಯಕ್ಷಿಕೆ ಕಮ್ಮಟ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ನುರಿತ ಕಲಾವಿದರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ಎಲ್ಲಾ ವಿವರಗಳಿಗೆ ಕರಪತ್ರವನ್ನು ನೋಡಿ.
- ಬ್ಯಾರನ್ನನ್ನು ಎಲ್ಲಿ ಕೊಲ್ಲಬೇಕು”: ಟ್ರಂಪ್ ಅವರ ಪುತ್ರನ ತಲೆಗೆ 95 ಕೋಟಿ ರೂ. ಬಹುಮಾನ ಘೋಷಿಸಿದ ಇರಾನ್.
- ರಕ್ಷಣಾ ಸಚಿವಾಲಯದ ಅಧಿಕಾರಿಯಾಗಿದ್ದ ಹಾಗೂ ಮೂರು ತಿಂಗಳ ಗರ್ಭಿಣಿಯಾಗಿದ್ದ ಯುವತಿಯ ಅಕಾಲಿಕ ಸಾವು; ಅತ್ತೆ-ಮಾವಂದಿರ ವಿರುದ್ಧ ತನಿಖೆ
- ಗರ್ಭಪಾತದ ನಂತರ 3 ತಿಂಗಳ ಭ್ರೂಣವನ್ನು ಬಾತ್ರೂಮ್ ಕಿಟಕಿಯಿಂದ ಹೊರಗೆ ಎಸೆದ ಯುವತಿ
- ಸಹಪಾಠಿಯೊಬ್ಬನ ಕಿರುಕುಳ ಮತ್ತು ಬ್ಲ್ಯಾಕ್ಮೇಲ್ನಿಂದ ಬೇಸತ್ತು ಯುವತಿ ಆತ್ಮಹತ್ಯೆ
- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ

