

ದಿನಾಂಕ 04.01.2023ರಿಂದ 10.01.2023ರ ವರೆಗೆ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ಉಜಿರೆ ಇವರು, ವಿಶ್ವಭಾರತಿ ಯಕ್ಷ ಸಂಜೀವಿನಿ ಟ್ರಸ್ಟ್ ಮುಡಿಪು ಇವರ ಸಹಯೋಗದೊಂದಿಗೆ ಆಯೋಜಿಸಿದ ತಾಳಮದ್ದಳೆ ಸಪ್ತಾಹ ಬಿ.ಸಿ ರೋಡಿನಲ್ಲಿ ನಡೆಯಲಿದೆ.
ಬಿ.ಸಿ. ರೋಡಿನ ರಂಗೋಲಿ ಸಭಾಂಗಣದಲ್ಲಿ ಪ್ರತಿದಿನದ ಸಂಜೆ ಘಂಟೆ 5ರಿಂದ 8 ಘಂಟೆಯವರೆಗೆ ಈ ತಾಳಮದ್ದಳೆ ಪ್ರದರ್ಶನ ನಡೆಯಲಿದೆ.
ಪ್ರತಿದಿನವೂ ತಾಳಮದ್ದಳೆ ಕೂಟದ ಪ್ರಸಿದ್ಧ ಕಲಾವಿದರು ಭಾಗವಹಿಸಲಿದ್ದಾರೆ.
ಕಲಾವಿದರ ಮತ್ತು ಕಾರ್ಯಕ್ರಮದ ವಿವರಗಳಿಗೆ ಮೇಲಿನ ಕರಪತ್ರದ ಚಿತ್ರವನ್ನು ನೋಡಿ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

