

ದಿನಾಂಕ 04.01.2023ರಿಂದ 10.01.2023ರ ವರೆಗೆ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ಉಜಿರೆ ಇವರು, ವಿಶ್ವಭಾರತಿ ಯಕ್ಷ ಸಂಜೀವಿನಿ ಟ್ರಸ್ಟ್ ಮುಡಿಪು ಇವರ ಸಹಯೋಗದೊಂದಿಗೆ ಆಯೋಜಿಸಿದ ತಾಳಮದ್ದಳೆ ಸಪ್ತಾಹ ಬಿ.ಸಿ ರೋಡಿನಲ್ಲಿ ನಡೆಯಲಿದೆ.
ಬಿ.ಸಿ. ರೋಡಿನ ರಂಗೋಲಿ ಸಭಾಂಗಣದಲ್ಲಿ ಪ್ರತಿದಿನದ ಸಂಜೆ ಘಂಟೆ 5ರಿಂದ 8 ಘಂಟೆಯವರೆಗೆ ಈ ತಾಳಮದ್ದಳೆ ಪ್ರದರ್ಶನ ನಡೆಯಲಿದೆ.
ಪ್ರತಿದಿನವೂ ತಾಳಮದ್ದಳೆ ಕೂಟದ ಪ್ರಸಿದ್ಧ ಕಲಾವಿದರು ಭಾಗವಹಿಸಲಿದ್ದಾರೆ.
ಕಲಾವಿದರ ಮತ್ತು ಕಾರ್ಯಕ್ರಮದ ವಿವರಗಳಿಗೆ ಮೇಲಿನ ಕರಪತ್ರದ ಚಿತ್ರವನ್ನು ನೋಡಿ.
- ಇಮ್ರಾನ್ ಖಾನ್ ಜೀವಂತವಾಗಿದ್ದಾರೆಯೇ? ಜೈಲಿನಲ್ಲಿಯೇ ಸಾವಿನ ಸಂದೇಹ
- ನೆಟ್ಫ್ಲಿಕ್ಸ್ನ ‘ಲವ್ ಈಸ್ ಬ್ಲೈಂಡ್’ (Love Is Blind) ಈಗ ಬಹು ಜನಪ್ರಿಯ
- 3.7 ಮಿಲಿಯನ್ ಪೌಂಡ್ (47 ಕೋಟಿ ರೂಪಾಯಿ) ಮೌಲ್ಯದ ಫೆರಾರಿ ಕಾರು ಪೊಲೀಸ್ ಕಾರ್ಯಾಚರಣೆಯಲ್ಲಿ ವಶಕ್ಕೆ
- ಉಜಿರೆಯಲ್ಲಿ ಕೆಎಸ್ಆರ್ ಟಿಸಿ ಬಸ್ ಮತ್ತು ಬೈಕ್ ಢಿಕ್ಕಿ – ಯುವಕ ಸಾವು: UJIRE
- ಒಂದೇ ದೋಣಿಯಲ್ಲಿ ಕುಳಿತು ಇಂಗ್ಲಿಷ್ ಕಾಲುವೆಯನ್ನು ದಾಟಿದ 230 ಜನರು!

