Monday, September 30, 2024
Homeಸುದ್ದಿ“ಶರಸೇತು ಬಂಧನ” ಯಕ್ಷಗಾನ ಪ್ರದರ್ಶನ

“ಶರಸೇತು ಬಂಧನ” ಯಕ್ಷಗಾನ ಪ್ರದರ್ಶನ

ಶ್ರೀ ವಿಶ್ವವಿನಾಯಕ ವಿವಿಧೋದ್ದೇಶ ಸಹಕಾರಿ ಸಂಘ ಹಾಗೂ ಯಕ್ಷದೇಗುಲ ಬೆಂಗಳೂರು ಇವರ ಸಹಯೋಗದಲ್ಲಿ ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ ವಾರ್ಷಿಕ ಅವಭೃತ ಸ್ನಾನದ ಪ್ರಯುಕ್ತ ಉಡುಪಿ ಜಿಲ್ಲೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದಲ್ಲಿ

ಸುದರ್ಶನ ಉರಾಳರ ಸಂಯೋಜನೆಯಲ್ಲಿ ದಿನಾಂಕ 17-01-2023 ರಂದು ಕೋಟದ ಹಂದೆ ಶ್ರೀ ವಿಷ್ಣುಮೂರ್ತಿ ಶ್ರೀ ವಿನಾಯಕ ದೇವಸ್ಥಾನದ ನಾಗಪ್ಪಯ್ಯ ಹಂದೆ ರಂಗಮ0ಟಪದಲ್ಲಿ ಹಟ್ಟಿಯಂಗಡಿ ರಾಮ ಭಟ್ ವಿರಚಿತ “ಶರಸೇತು ಬಂಧನ” ಯಕ್ಷಗಾನ ಪ್ರದರ್ಶನ ನಡೆಯಿತು.


ಕಲಾವಿದರಾಗಿ ಸುಜಯೀಂದ್ರ ಹಂದೆ, ರಾಘವೇಂದ್ರ ಮಯ್ಯ, ಶಶಿಕಾಂತ ಶೆಟ್ಟಿ, ಮಹಾಬಲೇಶ್ವರ ಹೆಗಡೆ, ಲಂಬೋದರ ಹೆಗಡೆ, ರಾಘವೇಂದ್ರ ಹೆಗಡೆ, ಆದಿತ್ಯ ಹೆಗಡೆ, ಸುದೀಪ ಉರಾಳ್, ಉದಯ, ನವೀನ, ರಾಜು ಪೂಜಾರಿ, ಸುಹಾಸ್ ಇನ್ನೀತರು ಭಾಗವಹಿಸಿದರು.

ಕೋಟ ಸುದರ್ಶನ ಉರಾಳ
ಮೊ. 9448547237

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments