
ಶ್ರೀ ವಿಶ್ವವಿನಾಯಕ ವಿವಿಧೋದ್ದೇಶ ಸಹಕಾರಿ ಸಂಘ ಹಾಗೂ ಯಕ್ಷದೇಗುಲ ಬೆಂಗಳೂರು ಇವರ ಸಹಯೋಗದಲ್ಲಿ ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ ವಾರ್ಷಿಕ ಅವಭೃತ ಸ್ನಾನದ ಪ್ರಯುಕ್ತ ಉಡುಪಿ ಜಿಲ್ಲೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದಲ್ಲಿ
ಸುದರ್ಶನ ಉರಾಳರ ಸಂಯೋಜನೆಯಲ್ಲಿ ದಿನಾಂಕ 17-01-2023 ರಂದು ಕೋಟದ ಹಂದೆ ಶ್ರೀ ವಿಷ್ಣುಮೂರ್ತಿ ಶ್ರೀ ವಿನಾಯಕ ದೇವಸ್ಥಾನದ ನಾಗಪ್ಪಯ್ಯ ಹಂದೆ ರಂಗಮ0ಟಪದಲ್ಲಿ ಹಟ್ಟಿಯಂಗಡಿ ರಾಮ ಭಟ್ ವಿರಚಿತ “ಶರಸೇತು ಬಂಧನ” ಯಕ್ಷಗಾನ ಪ್ರದರ್ಶನ ನಡೆಯಿತು.
ಕಲಾವಿದರಾಗಿ ಸುಜಯೀಂದ್ರ ಹಂದೆ, ರಾಘವೇಂದ್ರ ಮಯ್ಯ, ಶಶಿಕಾಂತ ಶೆಟ್ಟಿ, ಮಹಾಬಲೇಶ್ವರ ಹೆಗಡೆ, ಲಂಬೋದರ ಹೆಗಡೆ, ರಾಘವೇಂದ್ರ ಹೆಗಡೆ, ಆದಿತ್ಯ ಹೆಗಡೆ, ಸುದೀಪ ಉರಾಳ್, ಉದಯ, ನವೀನ, ರಾಜು ಪೂಜಾರಿ, ಸುಹಾಸ್ ಇನ್ನೀತರು ಭಾಗವಹಿಸಿದರು.
ಕೋಟ ಸುದರ್ಶನ ಉರಾಳ
ಮೊ. 9448547237
- ರಕ್ಷಣಾ ಸಚಿವಾಲಯದ ಅಧಿಕಾರಿಯಾಗಿದ್ದ ಹಾಗೂ ಮೂರು ತಿಂಗಳ ಗರ್ಭಿಣಿಯಾಗಿದ್ದ ಯುವತಿಯ ಅಕಾಲಿಕ ಸಾವು; ಅತ್ತೆ-ಮಾವಂದಿರ ವಿರುದ್ಧ ತನಿಖೆ
- ಗರ್ಭಪಾತದ ನಂತರ 3 ತಿಂಗಳ ಭ್ರೂಣವನ್ನು ಬಾತ್ರೂಮ್ ಕಿಟಕಿಯಿಂದ ಹೊರಗೆ ಎಸೆದ ಯುವತಿ
- ಸಹಪಾಠಿಯೊಬ್ಬನ ಕಿರುಕುಳ ಮತ್ತು ಬ್ಲ್ಯಾಕ್ಮೇಲ್ನಿಂದ ಬೇಸತ್ತು ಯುವತಿ ಆತ್ಮಹತ್ಯೆ
- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ

