ಫೆಬ್ರವರಿ 11 ಮತ್ತು 12ರಂದು ಉಡುಪಿಯಲ್ಲಿ ಜರುಗಲಿರುವ ರಾಜ್ಯಮಟ್ಟದ ಸಮಗ್ರ ಯಕ್ಷಗಾನ ಸಮ್ಮೇಳನ-2023ರ ಆಮಂತ್ರಣ ಪತ್ರವನ್ನು ಸಮ್ಮೇಳನದ ಕಾರ್ಯಾಧ್ಯಕ್ಷ ಡಾ. ಜಿ.ಎಲ್. ಹೆಗಡೆಯವರು 02-02-2023ರಂದು ಸಮ್ಮೇಳನಾಧ್ಯಕ್ಷ ಡಾ. ಎಂ ಪ್ರಭಾಕರ ಜೋಶಿಯವರಿಗೆ ಅಧಿಕೃತವಾಗಿ ನೀಡಿ ಆಮಂತ್ರಿಸಿದರು.
ಈ ಸಂದರ್ಭದಲ್ಲಿ ಕಲ್ಕೂರ ಪ್ರತಿಷ್ಠಾನದ ಪ್ರದೀಪ್ ಕುಮಾರ್ ಕಲ್ಕೂರ, ಕದ್ರಿ ನವನೀತ ಶೆಟ್ಟಿ, ನಾರಾಯಣ ಎಂ. ಹೆಗಡೆ, ಮುರಲಿ ಕಡೆಕಾರ್ ಹಾಗೂ ನಾಗೇಶ್ ಕಲ್ಲೂರು ಉಪಸ್ಥಿತರಿದ್ದರು.
- 6th Standard, Social Studies, Civics, Chapter 21 – National Symbols and National Day Celebration
- 8th Standard, Social, Business Studies, Chapter 29 – EMERGENCE OF DIFFERENT BUSINESS ORGANISATIONS
- 6th Standard, Social, History, Chapter 16 – Indian Ideology and Bhakti cult
- 8th Standard, Mathematics, Chapter 12 – Factorisation
- 9th Standard, Social, History, CHAPTER 20 – REVOLUTION AND RISE OF NATION STATES
