ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗುತ್ತಿದ್ದ ಮಹಿಳೆಯ ಮೇಲೆ ಆಂಬ್ಯುಲೆನ್ಸ್ನಲ್ಲಿ ಲೈಂಗಿಕ ದೌರ್ಜನ್ಯ ನಡೆಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ.
ತನ್ನ ಜೀವನವನ್ನು ಕೊನೆಗೊಳಿಸಲು ವಿಷ ಸೇವಿಸಿದ ಮಹಿಳೆ ಅಪರಿಚಿತನೊಬ್ಬನ ಕೈಯಲ್ಲಿ ಹೆಚ್ಚಿನ ಚಿತ್ರಹಿಂಸೆಯನ್ನು ಅನುಭವಿಸಿದ್ದಾಳೆ.
ತುರ್ತು ಕಾರ್ಯಾಚರಣೆಯಲ್ಲಿ ಚಲಿಸುತ್ತಿದ್ದ ಆಂಬ್ಯುಲೆನ್ಸ್ನಲ್ಲಿ ಈ ಭೀಕರ ಘಟನೆ ನಡೆದಿದೆ.
ತ್ರಿಶೂರ್ ಸಮೀಪ ನಡೆದ ಈ ಘಟನೆಯಲ್ಲಿ ಕೊಡುಂಗಲ್ಲೂರು ತಾಲೂಕು ಆಸ್ಪತ್ರೆಯಲ್ಲಿ ಹಂಗಾಮಿ ಸಿಬ್ಬಂದಿಯಾಗಿರುವ ದಯಾಲಾಲ್ ಅವರನ್ನು ಬಂಧಿಸಲಾಗಿದೆ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

