ಇದೇ ಫೆಬ್ರವರಿ 11 ಮತ್ತು 12ರಂದು ಉಡುಪಿಯಲ್ಲಿ ನಡೆಯಲಿರುವ ಕರ್ನಾಟಕ ಸಮಗ್ರ ಯಕ್ಷಗಾನ ಸಮ್ಮೇಳನದ ಸಂದರ್ಭದಲ್ಲಿ 75 ಜನ ಸಾಧಕರಿಗೆ ‘ಸಮ್ಮೇಳನ ಸಮ್ಮಾನ’ ನೀಡಲಿದ್ದು,
ಯಕ್ಷಗಾನದಲ್ಲಿ ಸಂಶೋಧನೆ ಮಾಡಿ ಪ್ರಥಮ ಪಿ.ಎಚ್.ಡಿ ಪದವೀಧರೆ ಎನಿಸಿಕೊಂಡ ಡಾ. ಮಾರ್ತಾ ಏಸ್ಟನ್ ಸಿಕೋರ ಸಂಮಾನಿತರಲ್ಲಿ ಓರ್ವರಾಗಿದ್ದು, ಇವರು ತೀವ್ರ ಅಸೌಖ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದು,
ಅವರ ಪತಿ ಶ್ರೀ ಬಾಬ್ ಸಿಕೋರ ಇವರಿಗೆ ಇಂದು ಶ್ರೀ ಆನಂದ ಹಾಸ್ಯಗಾರ ಅವರು ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿರುವ ಅವರ ಮನೆಗೆ ಹೋಗಿ ಆಮಂತ್ರಣ ಪತ್ರವನ್ನು ನೀಡಿದರು.
- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
