ಇದೇ ಫೆಬ್ರವರಿ 11 ಮತ್ತು 12ರಂದು ಉಡುಪಿಯಲ್ಲಿ ನಡೆಯಲಿರುವ ಕರ್ನಾಟಕ ಸಮಗ್ರ ಯಕ್ಷಗಾನ ಸಮ್ಮೇಳನದ ಸಂದರ್ಭದಲ್ಲಿ 75 ಜನ ಸಾಧಕರಿಗೆ ‘ಸಮ್ಮೇಳನ ಸಮ್ಮಾನ’ ನೀಡಲಿದ್ದು,
ಯಕ್ಷಗಾನದಲ್ಲಿ ಸಂಶೋಧನೆ ಮಾಡಿ ಪ್ರಥಮ ಪಿ.ಎಚ್.ಡಿ ಪದವೀಧರೆ ಎನಿಸಿಕೊಂಡ ಡಾ. ಮಾರ್ತಾ ಏಸ್ಟನ್ ಸಿಕೋರ ಸಂಮಾನಿತರಲ್ಲಿ ಓರ್ವರಾಗಿದ್ದು, ಇವರು ತೀವ್ರ ಅಸೌಖ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದು,
ಅವರ ಪತಿ ಶ್ರೀ ಬಾಬ್ ಸಿಕೋರ ಇವರಿಗೆ ಇಂದು ಶ್ರೀ ಆನಂದ ಹಾಸ್ಯಗಾರ ಅವರು ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿರುವ ಅವರ ಮನೆಗೆ ಹೋಗಿ ಆಮಂತ್ರಣ ಪತ್ರವನ್ನು ನೀಡಿದರು.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
