ದಿನಾಂಕ 07.03.2023ರ ಮಂಗಳವಾರ ಮೇಲೆಕ್ಕಾರು ‘ಶ್ರೀ ಭ್ರಾಮರಿ’ ಹೊಸಮನೆಯ ಮುಂಭಾಗದಲ್ಲಿ “ಸುಂದೋಪಸುಂದ ಕಾಳಗ, ರತಿ ಕಲ್ಯಾಣ” ಎಂಬ ಅಮೋಘ ಯಕ್ಷಗಾನ ಪ್ರದರ್ಶನ ನಡೆಯಲಿದೆ.
ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ಪ್ರದರ್ಶಿಸಲ್ಪಡುವ ಈ ಯಕ್ಷಗಾನ ಪ್ರದರ್ಶನ ಸಂಜೆ ಘಂಟೆ 5.45ಕ್ಕೆ ಸರಿಯಾಗಿ ಆರಂಭವಾಗಲಿದೆ.
ಮೇಲೆಕ್ಕಾರು ‘ಶ್ರೀ ಭ್ರಾಮರಿ’ ಹೊಸಮನೆಯ ಶ್ರೀಮತಿ ಮತ್ತು ಶ್ರೀ ಶ್ಯಾಮ್ ಶೆಟ್ಟಿಯವರು ಈ ಕಾರ್ಯಕ್ರಮಕ್ಕೆ ಸರ್ವರಿಗೂ ಸ್ವಾಗತವನ್ನು ಕೋರಿದ್ದಾರೆ.
ವಿವರಗಳಿಗೆ ಕರಪತ್ರದ ಚಿತ್ರವನ್ನು ನೋಡಿ.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ