ದಿನಾಂಕ 07.03.2023ರ ಮಂಗಳವಾರ ಮೇಲೆಕ್ಕಾರು ‘ಶ್ರೀ ಭ್ರಾಮರಿ’ ಹೊಸಮನೆಯ ಮುಂಭಾಗದಲ್ಲಿ “ಸುಂದೋಪಸುಂದ ಕಾಳಗ, ರತಿ ಕಲ್ಯಾಣ” ಎಂಬ ಅಮೋಘ ಯಕ್ಷಗಾನ ಪ್ರದರ್ಶನ ನಡೆಯಲಿದೆ.
ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ಪ್ರದರ್ಶಿಸಲ್ಪಡುವ ಈ ಯಕ್ಷಗಾನ ಪ್ರದರ್ಶನ ಸಂಜೆ ಘಂಟೆ 5.45ಕ್ಕೆ ಸರಿಯಾಗಿ ಆರಂಭವಾಗಲಿದೆ.
ಮೇಲೆಕ್ಕಾರು ‘ಶ್ರೀ ಭ್ರಾಮರಿ’ ಹೊಸಮನೆಯ ಶ್ರೀಮತಿ ಮತ್ತು ಶ್ರೀ ಶ್ಯಾಮ್ ಶೆಟ್ಟಿಯವರು ಈ ಕಾರ್ಯಕ್ರಮಕ್ಕೆ ಸರ್ವರಿಗೂ ಸ್ವಾಗತವನ್ನು ಕೋರಿದ್ದಾರೆ.
ವಿವರಗಳಿಗೆ ಕರಪತ್ರದ ಚಿತ್ರವನ್ನು ನೋಡಿ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

