ಸ್ಥಳೀಯ ಕಲಾವಿದರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೋಟ, ಹಂದಟ್ಟು ಶ್ರೀಮತಿ ಮತ್ತು ಶ್ರೀನಿವಾಸ ಭಟ್ ಹಾಗೂ ಕುಟುಂಬದವರ ಪ್ರಾಯೋಜಕತ್ವದಲ್ಲಿ, ಬೆಂಗಳೂರಿನ ಯಕ್ಷದೇಗುಲದ ಸಂಯೋಜನೆಯಲ್ಲಿ 09-03-2023ರಂದು ಕೋಟದ ಹಂದೆ ಶ್ರೀ ವಿಷ್ಣುಮೂರ್ತಿ ಶ್ರೀ ವಿನಾಯಕ ದೇವಸ್ಥಾನದ ಪ್ರಾಂಗಣದಲ್ಲಿ “ಭೀಷ್ಮೋತ್ಪತ್ತಿ” ತಾಳಮದ್ದಲೆ ನಡೆಯಿತು.
ಕಲಾವಿದರಾಗಿ ಸುಜಯೀಂದ್ರ ಹಂದೆ ಎಚ್, ಲಂಬೋದರ ಹೆಗಡೆ, ಶಶಾಂಕ ಆಚಾರ್ಯ, ಸುದೀಪ ಉರಾಳ, ವೈಕುಂಟ ಹೇರ್ಳೆ, ಆದಿತ್ಯ ಹೆಗಡೆ, ಸುಹಾಸ ಕರಬ ಭಾಗವಹಿಸಿದರು.
ಕಾರ್ಯಕ್ರಮದ ಪ್ರಾಯೋಜಕರಾದ ಹಂದಟ್ಟು ಶ್ರೀನಿವಾಸ ಭಟ್ರು ಭಾಗವಹಿಸಿದ ಕಲಾವಿದರಿಗೆ ಧನ್ಯವಾದ ಹೇಳಿದರು.
ಕೋಟ ಸುದರ್ಶನ ಉರಾಳ ಕಾರ್ಯಕ್ರಮ ನಿರ್ವಹಿಸಿದರು.
- ರಕ್ಷಣಾ ಸಚಿವಾಲಯದ ಅಧಿಕಾರಿಯಾಗಿದ್ದ ಹಾಗೂ ಮೂರು ತಿಂಗಳ ಗರ್ಭಿಣಿಯಾಗಿದ್ದ ಯುವತಿಯ ಅಕಾಲಿಕ ಸಾವು; ಅತ್ತೆ-ಮಾವಂದಿರ ವಿರುದ್ಧ ತನಿಖೆ
- ಗರ್ಭಪಾತದ ನಂತರ 3 ತಿಂಗಳ ಭ್ರೂಣವನ್ನು ಬಾತ್ರೂಮ್ ಕಿಟಕಿಯಿಂದ ಹೊರಗೆ ಎಸೆದ ಯುವತಿ
- ಸಹಪಾಠಿಯೊಬ್ಬನ ಕಿರುಕುಳ ಮತ್ತು ಬ್ಲ್ಯಾಕ್ಮೇಲ್ನಿಂದ ಬೇಸತ್ತು ಯುವತಿ ಆತ್ಮಹತ್ಯೆ
- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ

