ದಿನಾಂಕ 09.04.2023 ಆದಿತ್ಯವಾರದಂದು ಸಂಜೆ 6 ಘಂಟೆಗೆ ಸರಿಯಾಗಿ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಶ್ರೀದೇವಿ ಲಲಿತೋಪಾಖ್ಯಾನ ಎಂಬ ಯಕ್ಷಗಾನ ಪ್ರದರ್ಶನ ನಡೆಯಲಿದೆ.
ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ, ನಾಗವೃಜ ಕ್ಷೇತ್ರ ಪಾವಂಜೆ ಇವರಿಂದ ಪ್ರದರ್ಶಿಸಲ್ಪಡುವ, “ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ, ಗುತ್ತಿಗಾರು” ಇವರಿಂದ ಸೇವಾರೂಪವಾಗಿ ಈ ಯಕ್ಷಗಾನ ಪ್ರದರ್ಶನ ನಡೆಯಲಿದೆ.
ಈ ಪ್ರದರ್ಶನಕ್ಕೆ “ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ, ಗುತ್ತಿಗಾರು” ಇವರು ಎಲ್ಲಾ ಕಲಾಭಿಮಾನಿಗಳನ್ನು ಆದರದಿಂದ ಆಮಂತ್ರಿಸಿದ್ದಾರೆ. ವಿವರಗಳಿಗೆ ಚಿತ್ರ ನೋಡಿ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
