Sunday, September 29, 2024
Homeಸುದ್ದಿಬಪ್ಪನಾಡು ಮೇಳ ಹಾಗೂ ಅತಿಥಿ ಕಲಾವಿದರ ಕೂಡುವಿಕೆಯಿಂದ 'ಶ್ರೀ ದೇವಿ ಮಹಾತ್ಮೆ'

ಬಪ್ಪನಾಡು ಮೇಳ ಹಾಗೂ ಅತಿಥಿ ಕಲಾವಿದರ ಕೂಡುವಿಕೆಯಿಂದ ‘ಶ್ರೀ ದೇವಿ ಮಹಾತ್ಮೆ’

ಬಪ್ಪನಾಡು ಮೇಳ ಹಾಗೂ ಪಾವಂಜೆ ಮೇಳದ ಕಲಾವಿದ ರಾಜೇಂದ್ರ ಕೃಷ್ಣ ಪಂಜಿಗದ್ದೆ ಅವರ ಸಂಯೋಜನೆಯಲ್ಲಿ ಬಪ್ಪನಾಡು ಮೇಳ ಹಾಗೂ ಅತಿಥಿ ಕಲಾವಿದರ ಕೂಡುವಿಕೆಯಿಂದ ಮಂಗಳೂರು ಕದ್ರಿ ಮೈದಾನದಲ್ಲಿ ಏಪ್ರಿಲ್ 9 ಕ್ಕೆ ಅಗರಿ ಶ್ರೀನಿವಾಸ ಭಾಗವತರು ವಿರಚಿತ ಸಂಪೂರ್ಣ ಶ್ರೀ ದೇವಿ ಮಹಾತ್ಮೆ  ಎಂಬ ಪ್ರಸಂಗದ ರಾತ್ರಿ ಘಂಟೆ 9ರಿಂದ ಯಕ್ಷಗಾನ ಬಯಲಾಟ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.

ವಿವರಗಳಿಗೆ ಕರಪತ್ರದ ಚಿತ್ರವನ್ನು ನೋಡಿ 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments