ಬಪ್ಪನಾಡು ಮೇಳ ಹಾಗೂ ಪಾವಂಜೆ ಮೇಳದ ಕಲಾವಿದ ರಾಜೇಂದ್ರ ಕೃಷ್ಣ ಪಂಜಿಗದ್ದೆ ಅವರ ಸಂಯೋಜನೆಯಲ್ಲಿ ಬಪ್ಪನಾಡು ಮೇಳ ಹಾಗೂ ಅತಿಥಿ ಕಲಾವಿದರ ಕೂಡುವಿಕೆಯಿಂದ ಮಂಗಳೂರು ಕದ್ರಿ ಮೈದಾನದಲ್ಲಿ ಏಪ್ರಿಲ್ 9 ಕ್ಕೆ ಅಗರಿ ಶ್ರೀನಿವಾಸ ಭಾಗವತರು ವಿರಚಿತ ಸಂಪೂರ್ಣ ಶ್ರೀ ದೇವಿ ಮಹಾತ್ಮೆ ಎಂಬ ಪ್ರಸಂಗದ ರಾತ್ರಿ ಘಂಟೆ 9ರಿಂದ ಯಕ್ಷಗಾನ ಬಯಲಾಟ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.
ವಿವರಗಳಿಗೆ ಕರಪತ್ರದ ಚಿತ್ರವನ್ನು ನೋಡಿ