ಕೆಎಸ್ಆರ್ಟಿಸಿಯಲ್ಲಿ ವೇತನ ವಿತರಣೆ ವಿಳಂಬ ಖಂಡಿಸಿ ಬ್ಯಾಡ್ಜ್ ಧರಿಸಿ ಪ್ರತಿಭಟನೆ ನಡೆಸಿದ ಮಹಿಳಾ ಕಂಡಕ್ಟರ್ರನ್ನು ವರ್ಗಾವಣೆ ಮಾಡಲಾಗಿದೆ.
ಅಖಿಲಾ ಬ್ಯಾಡ್ಜ್ ಧರಿಸಿ ಪ್ರತಿಭಟನೆ ನಡೆಸುತ್ತಿರುವ ಚಿತ್ರಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಅಖಿಲಾ ಅವರು ‘ಸಂಬಳ ರಹಿತ ಸೇವೆ 44ನೇ ದಿನ’ ಎಂಬ ಬ್ಯಾಡ್ಜ್ ಧರಿಸಿದ್ದರು.
ಕೆಎಸ್ಆರ್ಟಿಸಿ ವೈಕಂ ಡಿಪೋದಲ್ಲಿ ಕಂಡಕ್ಟರ್ ಆಗಿದ್ದ ಅಖಿಲಾ ಸಿ ನಾಯರ್ ಅವರನ್ನು ಪಾಲಾ ಡಿಪೋಗೆ ವರ್ಗಾವಣೆ ಮಾಡಲಾಗಿದೆ.
ವರ್ಗಾವಣೆ ಆದೇಶದಲ್ಲಿ ಸರ್ಕಾರ ಮತ್ತು ಕೆಎಸ್ಆರ್ಟಿಸಿಗೆ ಮಾನಹಾನಿ ಮಾಡಿದ್ದಾರೆ ಎಂದು ಉಲ್ಲೇಖಿಸಲಾಗಿದ್ದು, ಈ ಕಾರಣಕ್ಕೆ ಕ್ರಮ ಕೈಗೊಳ್ಳಲಾಗಿದೆ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

