ಕಟೀಲು ಶ್ರೀದುರ್ಗಾಪರಮೇಶ್ವರೀ ದಶಾವತಾರ ಯಕ್ಷಗಾನ ಕಲಾಮಂಡಳಿಯವರಿಂದ 28ನೇ ವರ್ಷದ ಸೇವಾ ಬಯಲಾಟವಾಗಿ “ಚಿತ್ರಸೇನ ಕಾಳಗ, ದುಶ್ಶಾಸನ ವಧೆ, ರಕ್ತರಾತ್ರಿ” ಯಕ್ಷಗಾನ ಬಯಲಾಟ ತಾ.15.04.2023ನೇ ಶನಿವಾರ ಸಂಜೆ ಗಂಟೆ 6.00ಕ್ಕೆ ಕನ್ಯಾನದ ಸರಸ್ವತೀ ವಿದ್ಯಾಲಯದ ವಠಾರದಲ್ಲಿ ನಡೆಯಲಿದೆ.
ಈ ಸಂದರ್ಭದಲ್ಲಿ ಸಂಜೆ 5.30ಗಂಟೆಗೆ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.
ಶ್ರೀಗಳಾದ – ಜಿನ್ನಪ್ಪ ನಾಯ್ಕ ಪೆರ್ನೆಮೊಗರು (ಮಾಜಿ ಯೋಧ), ದೇವಸ್ಯ ಕುಂಙ್ಙಣ್ಣಶೆಟ್ಟಿ (ದೈವಪಾತ್ರಿ), ಗಂಗಯ್ಯ ನಲಿಕೆ ಮರ್ತನಾಡಿ (ದೈವನರ್ತಕ), ಎಂ.ಟಿ.ಎಸ್. ಕುಲಾಲ್ (ಯಕ್ಷಗಾನ ಹಾಗೂ ಚಲನಚಿತ್ರ ನಟ) ಇವರನ್ನು ಸನ್ಮಾನಿಸಿ ಗೌರವಿಸಲಾಗುವುದು. ವಿವರಗಳಿಗೆ ಮೇಲಿನ ವೀಡಿಯೊವನ್ನು ನೋಡಿ

- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
