ಕಟೀಲು ಶ್ರೀ ದುರ್ಗಾಪರಮೇಶ್ವರೀ ದಶಾವತಾರ ಯಕ್ಷಗಾನ ಮಂಡಳಿಯವರಿಂದ ದಿನಾಂಕ 14-04-2023ನೇ ಶುಕ್ರವಾರ ಸಂಜೆ ಘಂಟೆ 5.45ಕ್ಕೆ ಎಕ್ಕಾರು ಗುಡ್ಡೆಸಾನದ ಬಳಿ ‘ಶ್ರೀ ದೇವಿ ಮಹಾತ್ಮೆ’ ಎಂಬ ಪುಣ್ಯ ಕಥಾಭಾಗದ ಯಕ್ಷಗಾನ ಪ್ರದರ್ಶನ ಏರ್ಪಡಿಸಲಾಗಿದೆ.
ಆ ಪ್ರಯುಕ್ತ ಕಲಾಭಿಮಾನಿಗಳಾದ ಎಲ್ಲರನ್ನೂ ಶ್ರೀಮತಿ ಶ್ರುತಿ ಮತ್ತು ಶ್ರೀ ಪದ್ಮನಾಭ ಉಡುಪ ಮತ್ತು ಶ್ರೀಮತಿ ರಾಧ ಉಡುಪ, ಶ್ರೀ ಮಧ್ವರಾಜ ಉಡುಪ ಅವರು ಆದರದಿಂದ ಸ್ವಾಗತಿಸಿದ್ದಾರೆ. ವಿವರಗಳಿಗೆ ಮೇಲಿನ ವೀಡಿಯೊ ನೋಡಿ

- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
