ಕಟೀಲು ಶ್ರೀ ದುರ್ಗಾಪರಮೇಶ್ವರೀ ದಶಾವತಾರ ಯಕ್ಷಗಾನ ಮಂಡಳಿಯವರಿಂದ ದಿನಾಂಕ 14-04-2023ನೇ ಶುಕ್ರವಾರ ಸಂಜೆ ಘಂಟೆ 5.45ಕ್ಕೆ ಎಕ್ಕಾರು ಗುಡ್ಡೆಸಾನದ ಬಳಿ ‘ಶ್ರೀ ದೇವಿ ಮಹಾತ್ಮೆ’ ಎಂಬ ಪುಣ್ಯ ಕಥಾಭಾಗದ ಯಕ್ಷಗಾನ ಪ್ರದರ್ಶನ ಏರ್ಪಡಿಸಲಾಗಿದೆ.
ಆ ಪ್ರಯುಕ್ತ ಕಲಾಭಿಮಾನಿಗಳಾದ ಎಲ್ಲರನ್ನೂ ಶ್ರೀಮತಿ ಶ್ರುತಿ ಮತ್ತು ಶ್ರೀ ಪದ್ಮನಾಭ ಉಡುಪ ಮತ್ತು ಶ್ರೀಮತಿ ರಾಧ ಉಡುಪ, ಶ್ರೀ ಮಧ್ವರಾಜ ಉಡುಪ ಅವರು ಆದರದಿಂದ ಸ್ವಾಗತಿಸಿದ್ದಾರೆ. ವಿವರಗಳಿಗೆ ಮೇಲಿನ ವೀಡಿಯೊ ನೋಡಿ

- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
