ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನವು ಮಂಗಳೂರಿನ ನೆಡ್ಲೆ ನರಸಿಂಹ ಭಟ್ಟ ಪ್ರತಿಷ್ಠಾನದ ಸಹಯೋಗದೊಂದಿಗೆ ಮುಂಬಯಿಯಲ್ಲಿ ಮೂರುದಿನಗಳ ತಾಳಮದ್ದಳೆ ಸರಣಿಯನ್ನು ಆಯೋಜಿಸಿದೆ.

ಈ ಮೂರುದಿನಗಳಲ್ಲಿ ಕೃಷ್ಣ ಸಂಧಾನ, ವಾಲಿ ವಧೆ, ಮಾಗಧ ವಧೆ ಎಂಬ ಪ್ರಸಂಗಗಳ ತಾಳಮದ್ದಳೆ ಕೂಟ ಮುಂಬಯಿಯ ವಿವಿಧ ಸ್ಥಳಗಳಲ್ಲಿ ನಡೆಯಲಿದೆ.

ಈ ಸಂದರ್ಭದಲ್ಲಿ ಭಾಗವತ ಪೊಲ್ಯ ಲಕ್ಷ್ಮೀನಾರಾಯಣ ಶೆಟ್ಟೆಯವರಿಗೆ ‘ಕುರಿಯ ವಿಠಲ ಶಾಸ್ತ್ರಿ ಪ್ರಶಸ್ತಿ’ ಪ್ರದಾನ ಮಾಡಲಾಗುವುದು. ಸಂಘಟಕರು ಮುಂಬಯಿಯ ಕಲಾಭಿಮಾನಿಗಳನ್ನು ಕಾರ್ಯಕ್ರಮಕ್ಕೆ ಆದರದಿಂದ ಸ್ವಾಗತಿಸಿದ್ದಾರೆ.
ಕಾರ್ಯಕ್ರಮದ ಸಂಪೂರ್ಣ ವಿವರಗಳಿಗೆ ಮೇಲಿನ ಕರಪತ್ರದ ಚಿತ್ರವನ್ನು ನೋಡಿ.
- 7th Standard, English – Unit 1 Prose – A Tiger in the House
- 7th Standard, Social – HISTORY CHAPTER 1 – MAJOR DEVELOPMENTS IN THE WORLD
- 6th Standard, Social Science – HISTORY – Chapter 1 – INTRODUCTION TO HISTORY AND PRE-HISTORIC SOCIETY
- 9th English, UNIT 9 PROSE – AN ASTROLOGER’S DAY
- 9th Standard English POEM 10 – PHOTOGRAPH